ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm