ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am