ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm