ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm