ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm