ಬ್ರೇಕಿಂಗ್ ನ್ಯೂಸ್
23-09-21 09:09 pm Headline Karnataka News Network ಕ್ರೈಂ
ಚೆನ್ನೈ, ಸೆ.23: ತಮಿಳುನಾಡು ರಾಜಧಾನಿ ಚೆನ್ನೈ ನಗರದ ತಂಬರಂ ರೈಲ್ವೇ ನಿಲ್ದಾಣದ ಹೊರಭಾಗದಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೊಬ್ಬ ಹಾಡಹಗಲೇ ಕೊಲೆಗೈದ ಘಟನೆ ನಡೆದಿದೆ.
ಯುವತಿಯ ಕತ್ತು ಕೊಯ್ದು ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರೀತಿಯ ವಿಷಯದಲ್ಲಿ ಬೇಸತ್ತು ಯುವತಿಯನ್ನು ಯುವಕ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ಯುವಕನ ಹುಚ್ಚಾಟಕ್ಕೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಶ್ವೇತಾ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಮೇಲೆ ಚುಚ್ಚಿದರೂ, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವುದು ತಡವಾಗಿತ್ತು. ತೀವ್ರ ರಕ್ತಸ್ರಾವದಿಂದ ರಸ್ತೆಯಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ. 2016ರಲ್ಲಿ ಸ್ವಾತಿ ಎಂಬ ಯುವತಿಯನ್ನು ಕೂಡ ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ನುಂಗಂಬಾಕ್ಕಂ ರೈಲ್ವೆ ನಿಲ್ದಾಣದ ಹೊರಗೆ 5 ವರ್ಷದ ಹಿಂದೆ ಯುವಕನೊಬ್ಬ ಸ್ವಾತಿ ಎಂಬ ಯುವತಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ.
A private college student was stabbed to death in front of the Tambaram Railway Station today afternoon. As per the reports, the man was conversing with the girl before stabbing her. He attempted suicide after and is undergoing treatment at a government hospital is in Chrompet.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am