ಬ್ರೇಕಿಂಗ್ ನ್ಯೂಸ್
23-09-21 09:09 pm Headline Karnataka News Network ಕ್ರೈಂ
ಚೆನ್ನೈ, ಸೆ.23: ತಮಿಳುನಾಡು ರಾಜಧಾನಿ ಚೆನ್ನೈ ನಗರದ ತಂಬರಂ ರೈಲ್ವೇ ನಿಲ್ದಾಣದ ಹೊರಭಾಗದಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೊಬ್ಬ ಹಾಡಹಗಲೇ ಕೊಲೆಗೈದ ಘಟನೆ ನಡೆದಿದೆ.
ಯುವತಿಯ ಕತ್ತು ಕೊಯ್ದು ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರೀತಿಯ ವಿಷಯದಲ್ಲಿ ಬೇಸತ್ತು ಯುವತಿಯನ್ನು ಯುವಕ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ಯುವಕನ ಹುಚ್ಚಾಟಕ್ಕೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಶ್ವೇತಾ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಮೇಲೆ ಚುಚ್ಚಿದರೂ, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವುದು ತಡವಾಗಿತ್ತು. ತೀವ್ರ ರಕ್ತಸ್ರಾವದಿಂದ ರಸ್ತೆಯಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ. 2016ರಲ್ಲಿ ಸ್ವಾತಿ ಎಂಬ ಯುವತಿಯನ್ನು ಕೂಡ ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ನುಂಗಂಬಾಕ್ಕಂ ರೈಲ್ವೆ ನಿಲ್ದಾಣದ ಹೊರಗೆ 5 ವರ್ಷದ ಹಿಂದೆ ಯುವಕನೊಬ್ಬ ಸ್ವಾತಿ ಎಂಬ ಯುವತಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ.
A private college student was stabbed to death in front of the Tambaram Railway Station today afternoon. As per the reports, the man was conversing with the girl before stabbing her. He attempted suicide after and is undergoing treatment at a government hospital is in Chrompet.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm