ಬ್ರೇಕಿಂಗ್ ನ್ಯೂಸ್
23-09-21 09:09 pm Headline Karnataka News Network ಕ್ರೈಂ
ಚೆನ್ನೈ, ಸೆ.23: ತಮಿಳುನಾಡು ರಾಜಧಾನಿ ಚೆನ್ನೈ ನಗರದ ತಂಬರಂ ರೈಲ್ವೇ ನಿಲ್ದಾಣದ ಹೊರಭಾಗದಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೊಬ್ಬ ಹಾಡಹಗಲೇ ಕೊಲೆಗೈದ ಘಟನೆ ನಡೆದಿದೆ.
ಯುವತಿಯ ಕತ್ತು ಕೊಯ್ದು ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರೀತಿಯ ವಿಷಯದಲ್ಲಿ ಬೇಸತ್ತು ಯುವತಿಯನ್ನು ಯುವಕ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ಯುವಕನ ಹುಚ್ಚಾಟಕ್ಕೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಶ್ವೇತಾ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಮೇಲೆ ಚುಚ್ಚಿದರೂ, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವುದು ತಡವಾಗಿತ್ತು. ತೀವ್ರ ರಕ್ತಸ್ರಾವದಿಂದ ರಸ್ತೆಯಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ. 2016ರಲ್ಲಿ ಸ್ವಾತಿ ಎಂಬ ಯುವತಿಯನ್ನು ಕೂಡ ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ನುಂಗಂಬಾಕ್ಕಂ ರೈಲ್ವೆ ನಿಲ್ದಾಣದ ಹೊರಗೆ 5 ವರ್ಷದ ಹಿಂದೆ ಯುವಕನೊಬ್ಬ ಸ್ವಾತಿ ಎಂಬ ಯುವತಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ.
A private college student was stabbed to death in front of the Tambaram Railway Station today afternoon. As per the reports, the man was conversing with the girl before stabbing her. He attempted suicide after and is undergoing treatment at a government hospital is in Chrompet.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am