ಬ್ರೇಕಿಂಗ್ ನ್ಯೂಸ್
24-09-21 12:50 pm Headline Karnataka News Network ಕ್ರೈಂ
ಮುಂಬೈ, ಸೆ.24: ಅಪ್ರಾಪ್ತ ಹುಡುಗಿಯನ್ನು 33 ಮಂದಿ ದುರುಳರು ಸೇರಿಕೊಂಡು ಕಳೆದ ಎಂಟು ತಿಂಗಳಲ್ಲಿ ವಿವಿಧ ಕಡೆಗಳಿಗೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಥಾಣೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು 24 ಮಂದಿಯನ್ನು ಬಂಧಿಸಿದ್ದಾರೆ.
ಬಾಲಕಿಯ ದೂರಿನಂತೆ ಎರಡು ದಿನಗಳ ಹಿಂದೆ ದೊಂಬಿವಿಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಗ್ಯಾಂಗ್ ರೇಪ್ ಇನ್ನಿತರ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದರು. ಕಳೆದ ಜನವರಿ 29ರಿಂದ ತೊಡಗಿ ಸೆಪ್ಟಂಬರ್ 22ರ ವರೆಗೂ ಬಾಲಕಿಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊದಲಿಗೆ ಪಾರ್ಟಿಯೊಂದಕ್ಕೆ ಕರೆದು ಅಲ್ಲಿ ಮದ್ಯಪಾನ ಮಾಡಿಸಿ, ಗೆಳೆಯನೇ ರೇಪ್ ಮಾಡಿದ್ದ. ಆನಂತರ, ಆಕೆಯ ವಿಡಿಯೋವನ್ನು ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬೇರೆ ಬೇರೆ ಕಡೆಗೆ ಕರೆದೊಯ್ದು ತನ್ನ ಇತರ ಗೆಳೆಯರಿಂದಲೂ ರೇಪ್ ಮಾಡಿಸಿದ್ದಾನೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಲೇ ಎಂಟು ತಿಂಗಳಲ್ಲಿ ಥಾಣೆ ಜಿಲ್ಲೆಯ ದೊಂಬಿವಿಲಿ, ಬದ್ಲಾಪುರ್, ಮುರ್ಬಾದ್ ಮತ್ತು ರಬಾಲೆ ಮುಂತಾದ ಕಡೆಗೆ ಕೊಂಡೊಯ್ದು ಅಲ್ಲಲ್ಲಾ ಗ್ಯಾಂಗ್ ರೇಪ್ ಮಾಡಿದ್ದಾರೆ. ಹುಡುಗರ ಕುಕೃತ್ಯದಿಂದ ಬೇಸತ್ತ ಬಾಲಕಿ ಮೊನ್ನೆ ಸೆ.22ರಂದು ಮನೆಯವರಿಗೆ ವಿಚಾರ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ ಎಂದು ಪೂರ್ವ ವಲಯ ಎಸಿಪಿ ದತ್ತಾತ್ರೇಯ ಕರಾಳೆ ತಿಳಿಸಿದ್ದಾರೆ.
33 ಮಂದಿಯ ಹೆಸರನ್ನು ಸಂತ್ರಸ್ತ ಬಾಲಕಿ ನೀಡಿದ್ದಾಳೆ. ಅದರಲ್ಲಿ 24 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಈ ಪೈಕಿ ಇಬ್ಬರು ಅಪ್ರಾಪ್ತರು ಇದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸೆ.29ರ ವರೆಗೆ ಪೊಲೀಸ್ ಕಸ್ಟಡಿ ಪಡೆಯಲಾಗಿದೆ. ಒಟ್ಟು ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಹಿಳಾ ಅಧಿಕಾರಿ ಎಸಿಪಿ ಸೋನಾಲಿ ಧೋಳೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಕರಾಳೆ ತಿಳಿಸಿದ್ದಾರೆ.ದೆ.
A 15-year-old girl was allegedly gang-raped multiple times over a period of eight months in Maharashtra's Thane district and the police have arrested 24 persons and detained two minors in the case, an official said on Thursday.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm