ಬ್ರೇಕಿಂಗ್ ನ್ಯೂಸ್
24-09-21 03:44 pm Headline Karnataka News Network ಕ್ರೈಂ
ಕಾರ್ಕಳ, ಸೆ 24: ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ಸಲುಗೆ ಬೆಳೆಸಿದ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರಗೈದು ಬೆದರಿಸಿ, ಹಲ್ಲೆಗೈದ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸೆ.23ರಂದು ಯುವತಿ ಕಾರ್ಕಳದ ಬಂಗ್ಲೆಗುಡ್ಡೆಯ ನಿಯಾಜ್ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾಳೆ.
ಆರೋಪಿ ನಿಯಾಜ್ ಮೊಬೈಲ್ ನಂಬರ್ ಪಡೆದು ಕರೆ ಮಾಡಿದ್ದು , ಆನಂತರ ಸಲುಗೆ ಬೆಳೆಸಿಕೊಂಡಿದ್ದ. ಕಳೆದ ವರ್ಷ ಮೇ 30 ರಂದು ಬಂಗ್ಲೆಗುಡ್ಡೆಯಲ್ಲಿರುವ ತನ್ನ ಮನೆಗೆ ಯಾರೂ ಇಲ್ಲದ ಸಮಯ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆನಂತರವೂ ಅದೇ ರೀತಿ ಹಲವೆಡೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಮೊನ್ನೆ ಸೆ.23ರಂದು ತನ್ನ ಜೊತೆ ಬರಬೇಕೆಂದು ಬಲವಂತ ಪಡಿಸಿದ್ದಾನೆ.
ಬಳಿಕ ಕಾರ್ಕಳ ಬಸ್ ಸ್ಟಾಂಡ್ನಿಂದ ಮೋಟಾರ್ ಸೈಕಲಿನಲ್ಲಿ ಪತ್ತೊಂಜಿಕಟ್ಟೆ ಎಂಬಲ್ಲಿನ ಸಾಮಿಲ್ ಬಳಿಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ತನ್ನ ಬ್ಯಾಗಿನಲ್ಲಿದ್ದ ಮೊಬೈಲ್ ಫೋನನ್ನು ಕಸಿದುಕೊಂಡು ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
Karkala Man flees after minor girl being raped case filed against accused under pocso act
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am