ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.
ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.
ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am