ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.
ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.
ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm