ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.






ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.






ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am