ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.






ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.






ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm