ಬ್ರೇಕಿಂಗ್ ನ್ಯೂಸ್
24-09-21 09:12 pm Headline Karnataka News Network ಕ್ರೈಂ
ಹೊಸದಿಲ್ಲಿ, ಸೆ 24: 10 ಕೋಟಿ ಮೌಲ್ಯದ ಹೆರಾಯಿನ್ ಹೊಂದಿದ್ದ ಮೂವರು ಆಫ್ರಿಕನ್ ಪ್ರಜೆಗಳನ್ನು ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಖಂಡದಿಂದ ಬಾಂಗ್ಲಾದೇಶ ಹಾಗೂ ನೇಪಾಳದ ಮೂಲಕ ಭಾರತಕ್ಕೆ ಹೆರಾಯಿನ್ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ಗಳಾದ ಸುಭಾಷ್ ಚಂದ್ ಹಾಗೂ ರೋಷನ್ ಲಾಲ್ ಅವರು ಆಫ್ರಿಕಾದ ಮಹಿಳೆಯೊಬ್ಬರಿಂದ ಉತ್ತಮ್ ನಗರದ ಮೆಟ್ರೋ ಪಿಲ್ಲರ್ ಸಂಖ್ಯೆ 701 ಬಳಿ ಡ್ರಗ್ಸ್ ಪೂರೈಕೆಯ ಬಗ್ಗೆ ಸುಳಿವು ಪಡೆದಿದ್ದು ಎಸಿಪಿ ವಿಜಯ್ ಯಾದವ್ ನೇತೃತ್ವದ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಲಾಯಿತು.

362 ಗ್ರಾಂ ಹೆರಾಯಿನ್ನೊಂದಿಗೆ ಏಂಜೆಲ್ಲಾ (29) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಆಕೆ ಐದು ತಿಂಗಳ ಮೆಡಿಕಲ್ ವೀಸಾದಲ್ಲಿ ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಬಂದಿದ್ದು, ಉತ್ತಮ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗಿ ತಿಳಿಸಿದ್ದಾಳೆ.
‘’ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಉತ್ತಮ್ ನಗರದಿಂದ 345 ಗ್ರಾಂ ಡ್ರಗ್ಸ್ನೊಂದಿಗೆ ಇಫೆಡಿ ಎಂಬಾತನ್ನು ಬಂಧಿಸಲಾಯಿತು. ಇಫೆಡಿ ತನ್ನ ಮೂರನೇ ಸಹವರ್ತಿ ಉಚೆ ಡಿಕೆ, ಗ್ಯಾಂಗ್ನ ಕಿಂಗ್ ಪಿನ್ ಗುರುತು ಬಹಿರಂಗಪಡಿಸಿದ. ಆತನನ್ನು 104 ಗ್ರಾಂ ಹೆರಾಯಿನ್ನೊಂದಿಗೆ ಬಂಧಿಸಲಾಗಿದೆ’’ ಎಂದು ಡಿಸಿಪಿ ತಿಳಿಸಿದ್ದಾರೆ.
Three African nationals were arrested in Dwarka on Thursday after they were found in possession of heroin worth Rs 10 crore. The contraband was smuggled in India from the African continent through Bangladesh and Nepal, police said.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm