ಬ್ರೇಕಿಂಗ್ ನ್ಯೂಸ್
24-09-21 09:12 pm Headline Karnataka News Network ಕ್ರೈಂ
ಹೊಸದಿಲ್ಲಿ, ಸೆ 24: 10 ಕೋಟಿ ಮೌಲ್ಯದ ಹೆರಾಯಿನ್ ಹೊಂದಿದ್ದ ಮೂವರು ಆಫ್ರಿಕನ್ ಪ್ರಜೆಗಳನ್ನು ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಖಂಡದಿಂದ ಬಾಂಗ್ಲಾದೇಶ ಹಾಗೂ ನೇಪಾಳದ ಮೂಲಕ ಭಾರತಕ್ಕೆ ಹೆರಾಯಿನ್ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ಗಳಾದ ಸುಭಾಷ್ ಚಂದ್ ಹಾಗೂ ರೋಷನ್ ಲಾಲ್ ಅವರು ಆಫ್ರಿಕಾದ ಮಹಿಳೆಯೊಬ್ಬರಿಂದ ಉತ್ತಮ್ ನಗರದ ಮೆಟ್ರೋ ಪಿಲ್ಲರ್ ಸಂಖ್ಯೆ 701 ಬಳಿ ಡ್ರಗ್ಸ್ ಪೂರೈಕೆಯ ಬಗ್ಗೆ ಸುಳಿವು ಪಡೆದಿದ್ದು ಎಸಿಪಿ ವಿಜಯ್ ಯಾದವ್ ನೇತೃತ್ವದ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಲಾಯಿತು.

362 ಗ್ರಾಂ ಹೆರಾಯಿನ್ನೊಂದಿಗೆ ಏಂಜೆಲ್ಲಾ (29) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಆಕೆ ಐದು ತಿಂಗಳ ಮೆಡಿಕಲ್ ವೀಸಾದಲ್ಲಿ ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಬಂದಿದ್ದು, ಉತ್ತಮ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗಿ ತಿಳಿಸಿದ್ದಾಳೆ.
‘’ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಉತ್ತಮ್ ನಗರದಿಂದ 345 ಗ್ರಾಂ ಡ್ರಗ್ಸ್ನೊಂದಿಗೆ ಇಫೆಡಿ ಎಂಬಾತನ್ನು ಬಂಧಿಸಲಾಯಿತು. ಇಫೆಡಿ ತನ್ನ ಮೂರನೇ ಸಹವರ್ತಿ ಉಚೆ ಡಿಕೆ, ಗ್ಯಾಂಗ್ನ ಕಿಂಗ್ ಪಿನ್ ಗುರುತು ಬಹಿರಂಗಪಡಿಸಿದ. ಆತನನ್ನು 104 ಗ್ರಾಂ ಹೆರಾಯಿನ್ನೊಂದಿಗೆ ಬಂಧಿಸಲಾಗಿದೆ’’ ಎಂದು ಡಿಸಿಪಿ ತಿಳಿಸಿದ್ದಾರೆ.
Three African nationals were arrested in Dwarka on Thursday after they were found in possession of heroin worth Rs 10 crore. The contraband was smuggled in India from the African continent through Bangladesh and Nepal, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm