ಬ್ರೇಕಿಂಗ್ ನ್ಯೂಸ್
24-09-21 09:12 pm Headline Karnataka News Network ಕ್ರೈಂ
ಹೊಸದಿಲ್ಲಿ, ಸೆ 24: 10 ಕೋಟಿ ಮೌಲ್ಯದ ಹೆರಾಯಿನ್ ಹೊಂದಿದ್ದ ಮೂವರು ಆಫ್ರಿಕನ್ ಪ್ರಜೆಗಳನ್ನು ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಖಂಡದಿಂದ ಬಾಂಗ್ಲಾದೇಶ ಹಾಗೂ ನೇಪಾಳದ ಮೂಲಕ ಭಾರತಕ್ಕೆ ಹೆರಾಯಿನ್ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ಗಳಾದ ಸುಭಾಷ್ ಚಂದ್ ಹಾಗೂ ರೋಷನ್ ಲಾಲ್ ಅವರು ಆಫ್ರಿಕಾದ ಮಹಿಳೆಯೊಬ್ಬರಿಂದ ಉತ್ತಮ್ ನಗರದ ಮೆಟ್ರೋ ಪಿಲ್ಲರ್ ಸಂಖ್ಯೆ 701 ಬಳಿ ಡ್ರಗ್ಸ್ ಪೂರೈಕೆಯ ಬಗ್ಗೆ ಸುಳಿವು ಪಡೆದಿದ್ದು ಎಸಿಪಿ ವಿಜಯ್ ಯಾದವ್ ನೇತೃತ್ವದ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಲಾಯಿತು.

362 ಗ್ರಾಂ ಹೆರಾಯಿನ್ನೊಂದಿಗೆ ಏಂಜೆಲ್ಲಾ (29) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಆಕೆ ಐದು ತಿಂಗಳ ಮೆಡಿಕಲ್ ವೀಸಾದಲ್ಲಿ ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಬಂದಿದ್ದು, ಉತ್ತಮ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗಿ ತಿಳಿಸಿದ್ದಾಳೆ.
‘’ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಉತ್ತಮ್ ನಗರದಿಂದ 345 ಗ್ರಾಂ ಡ್ರಗ್ಸ್ನೊಂದಿಗೆ ಇಫೆಡಿ ಎಂಬಾತನ್ನು ಬಂಧಿಸಲಾಯಿತು. ಇಫೆಡಿ ತನ್ನ ಮೂರನೇ ಸಹವರ್ತಿ ಉಚೆ ಡಿಕೆ, ಗ್ಯಾಂಗ್ನ ಕಿಂಗ್ ಪಿನ್ ಗುರುತು ಬಹಿರಂಗಪಡಿಸಿದ. ಆತನನ್ನು 104 ಗ್ರಾಂ ಹೆರಾಯಿನ್ನೊಂದಿಗೆ ಬಂಧಿಸಲಾಗಿದೆ’’ ಎಂದು ಡಿಸಿಪಿ ತಿಳಿಸಿದ್ದಾರೆ.
Three African nationals were arrested in Dwarka on Thursday after they were found in possession of heroin worth Rs 10 crore. The contraband was smuggled in India from the African continent through Bangladesh and Nepal, police said.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm