ಬ್ರೇಕಿಂಗ್ ನ್ಯೂಸ್
24-09-21 09:12 pm Headline Karnataka News Network ಕ್ರೈಂ
ಹೊಸದಿಲ್ಲಿ, ಸೆ 24: 10 ಕೋಟಿ ಮೌಲ್ಯದ ಹೆರಾಯಿನ್ ಹೊಂದಿದ್ದ ಮೂವರು ಆಫ್ರಿಕನ್ ಪ್ರಜೆಗಳನ್ನು ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಖಂಡದಿಂದ ಬಾಂಗ್ಲಾದೇಶ ಹಾಗೂ ನೇಪಾಳದ ಮೂಲಕ ಭಾರತಕ್ಕೆ ಹೆರಾಯಿನ್ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ಗಳಾದ ಸುಭಾಷ್ ಚಂದ್ ಹಾಗೂ ರೋಷನ್ ಲಾಲ್ ಅವರು ಆಫ್ರಿಕಾದ ಮಹಿಳೆಯೊಬ್ಬರಿಂದ ಉತ್ತಮ್ ನಗರದ ಮೆಟ್ರೋ ಪಿಲ್ಲರ್ ಸಂಖ್ಯೆ 701 ಬಳಿ ಡ್ರಗ್ಸ್ ಪೂರೈಕೆಯ ಬಗ್ಗೆ ಸುಳಿವು ಪಡೆದಿದ್ದು ಎಸಿಪಿ ವಿಜಯ್ ಯಾದವ್ ನೇತೃತ್ವದ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಲಾಯಿತು.
362 ಗ್ರಾಂ ಹೆರಾಯಿನ್ನೊಂದಿಗೆ ಏಂಜೆಲ್ಲಾ (29) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಆಕೆ ಐದು ತಿಂಗಳ ಮೆಡಿಕಲ್ ವೀಸಾದಲ್ಲಿ ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಬಂದಿದ್ದು, ಉತ್ತಮ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗಿ ತಿಳಿಸಿದ್ದಾಳೆ.
‘’ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಉತ್ತಮ್ ನಗರದಿಂದ 345 ಗ್ರಾಂ ಡ್ರಗ್ಸ್ನೊಂದಿಗೆ ಇಫೆಡಿ ಎಂಬಾತನ್ನು ಬಂಧಿಸಲಾಯಿತು. ಇಫೆಡಿ ತನ್ನ ಮೂರನೇ ಸಹವರ್ತಿ ಉಚೆ ಡಿಕೆ, ಗ್ಯಾಂಗ್ನ ಕಿಂಗ್ ಪಿನ್ ಗುರುತು ಬಹಿರಂಗಪಡಿಸಿದ. ಆತನನ್ನು 104 ಗ್ರಾಂ ಹೆರಾಯಿನ್ನೊಂದಿಗೆ ಬಂಧಿಸಲಾಗಿದೆ’’ ಎಂದು ಡಿಸಿಪಿ ತಿಳಿಸಿದ್ದಾರೆ.
Three African nationals were arrested in Dwarka on Thursday after they were found in possession of heroin worth Rs 10 crore. The contraband was smuggled in India from the African continent through Bangladesh and Nepal, police said.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am