ಬ್ರೇಕಿಂಗ್ ನ್ಯೂಸ್
25-09-21 11:14 am Headline Karnataka News Network ಕ್ರೈಂ
ಮುಂಬೈ, ಸೆ. 25: ಹಿಂದಿಯ ಜನಪ್ರಿಯ ಕಾರ್ಯಕ್ರಮ ‘ಕಪಿಲ್ ಶರ್ಮಾ’ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮಕ್ಕೆ ಇದೀಗ ಕಾನೂನಿನ ಕಂಟಕ ಎದುರಾಗಿದೆ.
ನ್ಯಾಯಾಲಯದಲ್ಲಿ ಮದ್ಯಪಾನ ಮಾಡುವ ದೃಶ್ಯವೊಂದನ್ನು ಕಪಿಲ್ ಶರ್ಮಾ ಶೋನಲ್ಲಿ ಸೃಷ್ಟಿಸಿ ಟಿವಿಯಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಮಧ್ಯಪ್ರದೇಶದ ಶಿವಪುರಿ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರೊಬ್ಬರು ಈ ಕಾರ್ಯಕ್ರಮದ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.


ಕಾರ್ಯಕ್ರಮದಲ್ಲಿ ನ್ಯಾಯಾಲಯದ ದೃಶ್ಯವೊಂದರಲ್ಲಿ ನಟರು ಮದ್ಯಪಾನ ಮಾಡುತ್ತಿದ್ದ ದೃಶ್ಯ ಚಿತ್ರೀಕರಿಸಲಾಗಿತ್ತು. ಇದು 2020ರ ಜನವರಿ 19 ರಂದು ಪ್ರಸಾರಗೊಂಡಿತ್ತು. ಈ ವರ್ಷದ ಏಪ್ರಿಲ್ 24ರಂದು ಮರು ಪ್ರಸಾರ ಮಾಡಲಾಗಿತ್ತು. ಈ ದೃಶ್ಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ವಕೀಲರು, ನ್ಯಾಯಾಲಯದಲ್ಲಿ ಮದ್ಯ ಸೇವನೆಯಂತಹ ದೃಶ್ಯವನ್ನು ಸೃಷ್ಟಿಸಿದ್ದು ತಪ್ಪು. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಮಾನ. ಈ ದೃಶ್ಯದ ಮೂಲಕ ನ್ಯಾಯಲಯದ ಘನತೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಪಿಲ್ ಶರ್ಮಾ ಮೊದಲಿನಿಂದಲೂ ಇಂತಹದೆ ತಪ್ಪುಗಳನ್ನು ಮಾಡುತ್ತ ಬಂದಿದೆ. ಮಹಿಳೆಯ ಬಗ್ಗೆ ಕೀಳು ಮಟ್ಟದ ಮಾತುಗಳು, ಡಬಲ್ ಮೀನಿಂಗ್ ಮಾತುಗಳ ಮೂಲಕ ನೋಡುಗರಲ್ಲಿ ಅಸಹ್ಯ ಹುಟ್ಟಿಸುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.
ಇನ್ನು ಈ ಅರ್ಜಿಯ ವಿಚಾರಣೆ ಅಕ್ಟೋಬರ್ 1 ರಂದು ವಿಚಾರಣೆಗೆ ಬರಲಿದ್ದು, ಕಪಿಲ್ ಶರ್ಮಾ ಶೋ ನಿರ್ಮಾಪಕರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿದೆ.
An FIR has been filed against The Kapil Sharma Show makers in the district court of Shivpuri, Madhya Pradesh, as per a report by India Today. The complaint has been filed against one episode where actors were shown consuming alcohol while performing a courtroom scene. The complainant reportedly alleged that the actors disrespected the court.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm