ಬ್ರೇಕಿಂಗ್ ನ್ಯೂಸ್
25-09-21 11:14 am Headline Karnataka News Network ಕ್ರೈಂ
ಮುಂಬೈ, ಸೆ. 25: ಹಿಂದಿಯ ಜನಪ್ರಿಯ ಕಾರ್ಯಕ್ರಮ ‘ಕಪಿಲ್ ಶರ್ಮಾ’ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮಕ್ಕೆ ಇದೀಗ ಕಾನೂನಿನ ಕಂಟಕ ಎದುರಾಗಿದೆ.
ನ್ಯಾಯಾಲಯದಲ್ಲಿ ಮದ್ಯಪಾನ ಮಾಡುವ ದೃಶ್ಯವೊಂದನ್ನು ಕಪಿಲ್ ಶರ್ಮಾ ಶೋನಲ್ಲಿ ಸೃಷ್ಟಿಸಿ ಟಿವಿಯಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಮಧ್ಯಪ್ರದೇಶದ ಶಿವಪುರಿ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರೊಬ್ಬರು ಈ ಕಾರ್ಯಕ್ರಮದ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.
ಕಾರ್ಯಕ್ರಮದಲ್ಲಿ ನ್ಯಾಯಾಲಯದ ದೃಶ್ಯವೊಂದರಲ್ಲಿ ನಟರು ಮದ್ಯಪಾನ ಮಾಡುತ್ತಿದ್ದ ದೃಶ್ಯ ಚಿತ್ರೀಕರಿಸಲಾಗಿತ್ತು. ಇದು 2020ರ ಜನವರಿ 19 ರಂದು ಪ್ರಸಾರಗೊಂಡಿತ್ತು. ಈ ವರ್ಷದ ಏಪ್ರಿಲ್ 24ರಂದು ಮರು ಪ್ರಸಾರ ಮಾಡಲಾಗಿತ್ತು. ಈ ದೃಶ್ಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ವಕೀಲರು, ನ್ಯಾಯಾಲಯದಲ್ಲಿ ಮದ್ಯ ಸೇವನೆಯಂತಹ ದೃಶ್ಯವನ್ನು ಸೃಷ್ಟಿಸಿದ್ದು ತಪ್ಪು. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಮಾನ. ಈ ದೃಶ್ಯದ ಮೂಲಕ ನ್ಯಾಯಲಯದ ಘನತೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಪಿಲ್ ಶರ್ಮಾ ಮೊದಲಿನಿಂದಲೂ ಇಂತಹದೆ ತಪ್ಪುಗಳನ್ನು ಮಾಡುತ್ತ ಬಂದಿದೆ. ಮಹಿಳೆಯ ಬಗ್ಗೆ ಕೀಳು ಮಟ್ಟದ ಮಾತುಗಳು, ಡಬಲ್ ಮೀನಿಂಗ್ ಮಾತುಗಳ ಮೂಲಕ ನೋಡುಗರಲ್ಲಿ ಅಸಹ್ಯ ಹುಟ್ಟಿಸುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.
ಇನ್ನು ಈ ಅರ್ಜಿಯ ವಿಚಾರಣೆ ಅಕ್ಟೋಬರ್ 1 ರಂದು ವಿಚಾರಣೆಗೆ ಬರಲಿದ್ದು, ಕಪಿಲ್ ಶರ್ಮಾ ಶೋ ನಿರ್ಮಾಪಕರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿದೆ.
An FIR has been filed against The Kapil Sharma Show makers in the district court of Shivpuri, Madhya Pradesh, as per a report by India Today. The complaint has been filed against one episode where actors were shown consuming alcohol while performing a courtroom scene. The complainant reportedly alleged that the actors disrespected the court.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am