ಬ್ರೇಕಿಂಗ್ ನ್ಯೂಸ್
25-09-21 02:12 pm Headline Karnataka News Network ಕ್ರೈಂ
ವಿಜಯಪುರ, ಸೆ.25: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ನೊಂದ ಪತಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಜಮೀನಿನಲ್ಲಿರುವ ಮರವೊಂದರಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟೇಶ್ 2 ವರ್ಷಗಳ ಹಿಂದೆ ತಾನು ಪ್ರೀತಿಸಿದ ಯುವತಿಯನ್ನೇ ವಿವಾಹವಾಗಿದ್ದರು. ಆದರೆ ಇತ್ತೀಚೆಗೆ ವೆಂಕಟೇಶರ ಪತ್ನಿ ಪಕ್ಕದ ಮನೆಯಲ್ಲಿರುವ ಸಹೋದರ ಸಂಬಂಧಿ ಶ್ರೀಶೈಲ್ ಎಂಬಾತನ ಜೊತೆಗೆ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಬಗ್ಗೆ ವೆಂಕಟೇಶ್ ಪೊಲೀಸ್ ದೂರು ನೀಡಿದ್ದರು. ಅದರಂತೆ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿದ್ದರೂ ಆಕೆ ಶ್ರೀಶೈಲ್ ಜೊತೆಗೆ ಇರುವುದಾಗಿ ಹೇಳಿದ್ದಳು. ಇದರಿಂದ ನೊಂದಿದ್ದ ವೆಂಕಟೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಫೇಸ್ ಬುಕ್ ನಲ್ಲಿ ಹಾಕಿರುವ ವೀಡಿಯೋದಲ್ಲಿ ತನ್ನ ಸಾವಿಗೆ ಶ್ರೀ ಶೈಲ್ ಕಾರಣ ಎಂದು ವೆಂಕಟೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Husband Commits to Suicide Over Wife Illegal Affair in Vijayapura.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm