ಬ್ರೇಕಿಂಗ್ ನ್ಯೂಸ್
25-09-21 02:42 pm Headline Karnataka News Network ಕ್ರೈಂ
ಬೆಂಗಳೂರು, ಸೆ. 25 : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾರ್ಗೊಂಡನ ಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಬೋವಿ ಕಾಲೋನಿಯ ನಿವಾಸಿಯಾಗಿರುವ ಕುಳ್ಳ ವೆಂಕಟೇಶ್ ಎಂಬಾತನೇ ಕೊಲೆಯಾದ ದುರ್ದೈವಿ. ಬೆಂಗಳೂರು ಪೂರ್ವ ವಿಭಾಗದ ಮಾರ್ಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳ ವೆಂಕಟೇಶ್ ಸಂಚರಿಸುತ್ತಿದ್ದ. ಈ ವೇಳೆಯಲ್ಲಿ ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿದ್ದಾರೆ. ಕುಳ್ಳ ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಜಮೀನು ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅವಲಹಳ್ಳಿ ಹಾಗೂ ಕೆ.ಆರ್.ಪುರಂ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಂಧನದ ನಂತರವಷ್ಟೇ ಹತ್ಯೆಯ ಹಿಂದಿನ ಕಾರಣ ತಿಳಿಯಲಿದೆ.
Bangalore Man on Bike brutally murdered by five criminals in broad daylight. The deceased has been identified as Kulla Venkatesh.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am