ಬ್ರೇಕಿಂಗ್ ನ್ಯೂಸ್
25-09-21 02:42 pm Headline Karnataka News Network ಕ್ರೈಂ
ಬೆಂಗಳೂರು, ಸೆ. 25 : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾರ್ಗೊಂಡನ ಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಬೋವಿ ಕಾಲೋನಿಯ ನಿವಾಸಿಯಾಗಿರುವ ಕುಳ್ಳ ವೆಂಕಟೇಶ್ ಎಂಬಾತನೇ ಕೊಲೆಯಾದ ದುರ್ದೈವಿ. ಬೆಂಗಳೂರು ಪೂರ್ವ ವಿಭಾಗದ ಮಾರ್ಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳ ವೆಂಕಟೇಶ್ ಸಂಚರಿಸುತ್ತಿದ್ದ. ಈ ವೇಳೆಯಲ್ಲಿ ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿದ್ದಾರೆ. ಕುಳ್ಳ ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಜಮೀನು ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅವಲಹಳ್ಳಿ ಹಾಗೂ ಕೆ.ಆರ್.ಪುರಂ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಂಧನದ ನಂತರವಷ್ಟೇ ಹತ್ಯೆಯ ಹಿಂದಿನ ಕಾರಣ ತಿಳಿಯಲಿದೆ.
Bangalore Man on Bike brutally murdered by five criminals in broad daylight. The deceased has been identified as Kulla Venkatesh.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm