ಬ್ರೇಕಿಂಗ್ ನ್ಯೂಸ್
25-09-21 02:42 pm Headline Karnataka News Network ಕ್ರೈಂ
ಬೆಂಗಳೂರು, ಸೆ. 25 : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾರ್ಗೊಂಡನ ಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಬೋವಿ ಕಾಲೋನಿಯ ನಿವಾಸಿಯಾಗಿರುವ ಕುಳ್ಳ ವೆಂಕಟೇಶ್ ಎಂಬಾತನೇ ಕೊಲೆಯಾದ ದುರ್ದೈವಿ. ಬೆಂಗಳೂರು ಪೂರ್ವ ವಿಭಾಗದ ಮಾರ್ಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳ ವೆಂಕಟೇಶ್ ಸಂಚರಿಸುತ್ತಿದ್ದ. ಈ ವೇಳೆಯಲ್ಲಿ ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿದ್ದಾರೆ. ಕುಳ್ಳ ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಜಮೀನು ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅವಲಹಳ್ಳಿ ಹಾಗೂ ಕೆ.ಆರ್.ಪುರಂ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಂಧನದ ನಂತರವಷ್ಟೇ ಹತ್ಯೆಯ ಹಿಂದಿನ ಕಾರಣ ತಿಳಿಯಲಿದೆ.
Bangalore Man on Bike brutally murdered by five criminals in broad daylight. The deceased has been identified as Kulla Venkatesh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm