ಬ್ರೇಕಿಂಗ್ ನ್ಯೂಸ್
10-09-20 11:01 am Headline Karnataka News Network ಕ್ರೈಂ
ಬಳ್ಳಾರಿ, ಸೆಪ್ಟೆಂಬರ್ 10: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿಯಾದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿಯ ಚಿತ್ತವಾಡಗಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಗೌಸಿಯಾ(18) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಗೌಸಿಯಾ ಎರಡು ತಿಂಗಳ ಹಿಂದೆ ಜೂನ್ 28 ರಂದು ಹೊಸಪೇಟೆಯ ಚಿತ್ತವಾಡ್ಗಿಯ ರಫೀಕ್ ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಎರಡು ತಿಂಗಳೊಳಗೆ ನವವಿವಾಹಿತೆ ಮೃತಪಟ್ಟಿರುವುದು ಅನುಮಾಸ್ಪಕ್ಕೆ ದಾರಿ ಮಾಡಿಕೊಟ್ಟಿದೆ. ಈ ನಡುವೆ ಗೌಸಿಯ ಮೊದಲ ಸಹೋದರ ಸಿಕಂದರ್ ಭಾಷಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗೌಸಿಯಾ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಎರಡನೇ ಸಹೋದರ ಮಹೆಬೂದ ಹುಸೇನ್ ಅವರು ಪ್ರತ್ಯೇಕ ದೂರು ನೀಡಿದ್ದು, ಸಹೋದರಿ ಗೌಸಿಯ ಅವರನ್ನು ಉದ್ದೇಶ ಪೂರಕವಾಗಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪ್ರತ್ಯೇಕ ಎರಡು ದೂರು ದಾಖಲಿಸಿಕೊಂಡ ಹೊಸಪೇಟೆಯ ಚಿತ್ತವಾಡಿಗೆ ಪೊಲೀಸ್ ತನಿಖೆ ಆರಂಭಿಸಿದ್ದಾರೆ. ಹಲವಾರು ದಿನಗಳಿಂದ ವರದಕ್ಷಿಣೆ ನೀಡುವಂತೆ ಗೌಸಿಯಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಷಕರು ಆರೋಪಿಸಿದ್ದಾರೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm