ಬ್ರೇಕಿಂಗ್ ನ್ಯೂಸ್
10-09-20 11:01 am Headline Karnataka News Network ಕ್ರೈಂ
ಬಳ್ಳಾರಿ, ಸೆಪ್ಟೆಂಬರ್ 10: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿಯಾದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿಯ ಚಿತ್ತವಾಡಗಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಗೌಸಿಯಾ(18) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಗೌಸಿಯಾ ಎರಡು ತಿಂಗಳ ಹಿಂದೆ ಜೂನ್ 28 ರಂದು ಹೊಸಪೇಟೆಯ ಚಿತ್ತವಾಡ್ಗಿಯ ರಫೀಕ್ ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಎರಡು ತಿಂಗಳೊಳಗೆ ನವವಿವಾಹಿತೆ ಮೃತಪಟ್ಟಿರುವುದು ಅನುಮಾಸ್ಪಕ್ಕೆ ದಾರಿ ಮಾಡಿಕೊಟ್ಟಿದೆ. ಈ ನಡುವೆ ಗೌಸಿಯ ಮೊದಲ ಸಹೋದರ ಸಿಕಂದರ್ ಭಾಷಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗೌಸಿಯಾ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಎರಡನೇ ಸಹೋದರ ಮಹೆಬೂದ ಹುಸೇನ್ ಅವರು ಪ್ರತ್ಯೇಕ ದೂರು ನೀಡಿದ್ದು, ಸಹೋದರಿ ಗೌಸಿಯ ಅವರನ್ನು ಉದ್ದೇಶ ಪೂರಕವಾಗಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪ್ರತ್ಯೇಕ ಎರಡು ದೂರು ದಾಖಲಿಸಿಕೊಂಡ ಹೊಸಪೇಟೆಯ ಚಿತ್ತವಾಡಿಗೆ ಪೊಲೀಸ್ ತನಿಖೆ ಆರಂಭಿಸಿದ್ದಾರೆ. ಹಲವಾರು ದಿನಗಳಿಂದ ವರದಕ್ಷಿಣೆ ನೀಡುವಂತೆ ಗೌಸಿಯಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಷಕರು ಆರೋಪಿಸಿದ್ದಾರೆ.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm