ಬ್ರೇಕಿಂಗ್ ನ್ಯೂಸ್
10-09-20 11:01 am Headline Karnataka News Network ಕ್ರೈಂ
ಬಳ್ಳಾರಿ, ಸೆಪ್ಟೆಂಬರ್ 10: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿಯಾದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿಯ ಚಿತ್ತವಾಡಗಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಗೌಸಿಯಾ(18) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಗೌಸಿಯಾ ಎರಡು ತಿಂಗಳ ಹಿಂದೆ ಜೂನ್ 28 ರಂದು ಹೊಸಪೇಟೆಯ ಚಿತ್ತವಾಡ್ಗಿಯ ರಫೀಕ್ ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಎರಡು ತಿಂಗಳೊಳಗೆ ನವವಿವಾಹಿತೆ ಮೃತಪಟ್ಟಿರುವುದು ಅನುಮಾಸ್ಪಕ್ಕೆ ದಾರಿ ಮಾಡಿಕೊಟ್ಟಿದೆ. ಈ ನಡುವೆ ಗೌಸಿಯ ಮೊದಲ ಸಹೋದರ ಸಿಕಂದರ್ ಭಾಷಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗೌಸಿಯಾ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಎರಡನೇ ಸಹೋದರ ಮಹೆಬೂದ ಹುಸೇನ್ ಅವರು ಪ್ರತ್ಯೇಕ ದೂರು ನೀಡಿದ್ದು, ಸಹೋದರಿ ಗೌಸಿಯ ಅವರನ್ನು ಉದ್ದೇಶ ಪೂರಕವಾಗಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪ್ರತ್ಯೇಕ ಎರಡು ದೂರು ದಾಖಲಿಸಿಕೊಂಡ ಹೊಸಪೇಟೆಯ ಚಿತ್ತವಾಡಿಗೆ ಪೊಲೀಸ್ ತನಿಖೆ ಆರಂಭಿಸಿದ್ದಾರೆ. ಹಲವಾರು ದಿನಗಳಿಂದ ವರದಕ್ಷಿಣೆ ನೀಡುವಂತೆ ಗೌಸಿಯಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಷಕರು ಆರೋಪಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm