ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm