ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.
ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 06:55 pm
Mangalore Correspondent
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am