ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.
ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm