ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am