ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm