ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm