ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.
2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm