ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.
2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
29-06-25 03:04 pm
Bangalore Correspondent
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 02:26 pm
HK News Desk
Rape, Mangalore Crime, Someshwara Beach: ಇನ್ಸ...
28-06-25 07:30 pm
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm