ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.
2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 06:55 pm
Mangalore Correspondent
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am