ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm