ಬ್ರೇಕಿಂಗ್ ನ್ಯೂಸ್
27-09-21 06:02 pm Headline Karnataka News Network ಕ್ರೈಂ
ಜೈಪುರ, ಸೆ, 27: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಾಪಿ ಹೊಡೆಯುವುದು ಸಾಮಾನ್ಯ. ಆದರೆ ರಾಜಸ್ಥಾನದಲ್ಲಿ ಚಪ್ಪಲಿಯನ್ನೇ ಹೈಟೆಕ್ ಬ್ಲೂಟೂತ್ ತಂತ್ರಜ್ಞಾನ ಅಳವಡಿಸಿಕೊಂಡು ಪರೀಕ್ಷೆ ಬರೆಯುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಬಿಕಾನೇರ್ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದ್ದ ರೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹೈಟೆಕ್ ಕುತಂತ್ರ ಬಯಲಾಗಿದೆ.
ಚಪ್ಪಲಿಗೆ ಬ್ಲೂಟೂತ್ ಡಿವೈಸ್ ಅಳವಡಿಸಿ ವಿಶೇಷವಾಗಿ ವಿನ್ಯಾಸ ಮಾಡಲಾಗಿತ್ತು. ಆರು ಲಕ್ಷ ರೂ. ಕೊಟ್ಟು ಹೈಟೆಕ್ ಚಪಲಿಯನ್ನು ಖರೀದಿಸಿದ್ದರು. ಚಪ್ಪಲಿಗೆ ಸಿಮ್ ಅಳವಡಿಸಿ ಇಯರ್ ಫೋನ್ ಗೆ ಕನೆಕ್ಟ್ ಮಾಡಿದ್ದರು. ಹಾಯಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಜೈಲಿಗೆ ತಳ್ಳಿದ್ದಾರೆ. ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದು ಇವರಲ್ಲಿ ಒಬ್ಬಳು ಯುವತಿ ಇದ್ದಳು.



ಗಣೇಶ್ ರಾಮ್ ಎಂಬ ಒಬ್ಬನ ಬಗ್ಗೆ ಸಂಶಯ ಬಂದು ಪೊಲೀಸರು ತನಿಖೆ ನಡೆಸಿದ್ದು ಆಗ ತಾನು ಚಪ್ಪಲಿ ಬ್ಲೂಟೂತ್ ಖರೀದಿ ಮಾಡಿದ್ದನ್ನು ಹೇಳಿಕೊಂಡಿದ್ದ. ಆನಂತರ, ಇದೇ ಮಾದರಿಯಲ್ಲಿ ನಕಲಿ ಮಾಡಿದ್ದ ಆತನ ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ.
ಸೆ.26 ರಂದು ರಾಜಸ್ಥಾನದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿದ್ದು ರಾಜ್ಯಾದ್ಯಂತ 16 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು.
Rajasthan Police arrested five persons for allegedly selling Bluetooth device fitted 'chappals' worth Rs 6 lakh to candidates appearing in the exam held to select government school teachers in the state, officials said.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm