ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm