ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm