ಬ್ರೇಕಿಂಗ್ ನ್ಯೂಸ್
28-09-21 04:51 pm Headline Karnataka News Network ಕ್ರೈಂ
ಬೆಂಗಳೂರು, ಸೆ.28 : ನಗರದ ಹೆಣ್ಣೂರು ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಚಿನೋನಿ ಹಾಗೂ ಕ್ಲೆವಿಯನ್ ಎಂದು ಗುರುತಿಸಲಾಗಿದೆ.
ಹೆಣ್ಣೂರು ಠಾಣಾ ವ್ಯಾಪ್ತಿಯ ಸಿಎಂಆರ್ ಲೇಔಟ್ನಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು 10 ಲಕ್ಷ ರೂ. ಬೆಲೆ ಬಾಳುವ 31 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇಬ್ಬರು ಬಂಧಿತ ನೈಜೀರಿಯಾ ಪ್ರಜೆಗಳ ಬಳಿ ಯಾವುದೇ ವೀಸಾ ಸೇರಿ ಸರಿಯಾದ ದಾಖಲಾತಿಗಳು ದೊರೆತಿಲ್ಲ. ಹೀಗಾಗಿ, ಕಲಂ 14ರ ಅನ್ವಯ ಕ್ರಮಕೈಗೊಳ್ಳುತ್ತೇವೆ. ಇವುಗಳನ್ನು ಪರಿಶೀಲಿಸಿ ಮನೆ ಬಾಡಿಗೆ ನೀಡಿದ ಮಾಲೀಕನ ವಿರುದ್ಧ ಕೂಡ ಕ್ರಮ ಜರುಗಿಸಲಿದ್ದೇವೆ.
Drugs worth 10 lakh seized 2 nigerians arrested in bangalore
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am