ಬ್ರೇಕಿಂಗ್ ನ್ಯೂಸ್
28-09-21 05:13 pm Headline Karnataka News Network ಕ್ರೈಂ
ತೆಲಂಗಾಣ, ಸೆ.28 : ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಗದ್ವಾಲದಲ್ಲಿ ನಡೆದಿದೆ.
ಗದ್ವಾಲ ಜಿಲ್ಲೆಯ ಸಂಸದರ ಕಚೇರಿಯಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ತನ್ನ ಪತಿ ಪವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರಿಂದ ಕೋಪಗೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

2009ರಲ್ಲಿ ಪವಾನಿಯನ್ನು ಮದುವೆಯಾಗಿದ್ದ ವೆಂಕಟೇಶ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ, 6 ಲಕ್ಷ ರೂ. ನಗದು ಹಣ ಪಡೆದುಕೊಂಡಿದ್ದಾನೆ. ಇಷ್ಟಾದರೂ ಹೆಚ್ಚುವರಿ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಪಲ್ಲವಿ ಈಗಾಗಲೇ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸೆ. 22ರಂದು 2ನೇ ಹೆರಿಗೆ ವೇಳೆ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.
ಸೆ.25ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಲ್ಲವಿ ಜೊತೆ ಗಂಡ ವೆಂಕಟೇಶ್ ಜಗಳವಾಡಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಪ್ರಜ್ಞಾಹೀನಳಾಗಿದ್ದ ಆಕೆಯನ್ನ ಗದ್ವಾಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಮಹಿಳೆಯ ತಂದೆ ಆಂಜನೇಯ ಪೊಲೀಸ್ ಪ್ರಕರಣ ದಾಖಲು ಮಾಡಿದ್ದಾರೆ.
Upset by the birth of twin daughters, a man in Jogulamba-Gadwal district killed his wife on Saturday night. Venkatesh, an employee at the local mandal praja parishad office married , Pavani Annapurna 28, a few years ago and was blessed with a girl child, which police sources said angered him.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm