ಬ್ರೇಕಿಂಗ್ ನ್ಯೂಸ್
28-09-21 05:13 pm Headline Karnataka News Network ಕ್ರೈಂ
ತೆಲಂಗಾಣ, ಸೆ.28 : ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಗದ್ವಾಲದಲ್ಲಿ ನಡೆದಿದೆ.
ಗದ್ವಾಲ ಜಿಲ್ಲೆಯ ಸಂಸದರ ಕಚೇರಿಯಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ತನ್ನ ಪತಿ ಪವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರಿಂದ ಕೋಪಗೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

2009ರಲ್ಲಿ ಪವಾನಿಯನ್ನು ಮದುವೆಯಾಗಿದ್ದ ವೆಂಕಟೇಶ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ, 6 ಲಕ್ಷ ರೂ. ನಗದು ಹಣ ಪಡೆದುಕೊಂಡಿದ್ದಾನೆ. ಇಷ್ಟಾದರೂ ಹೆಚ್ಚುವರಿ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಪಲ್ಲವಿ ಈಗಾಗಲೇ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸೆ. 22ರಂದು 2ನೇ ಹೆರಿಗೆ ವೇಳೆ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.
ಸೆ.25ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಲ್ಲವಿ ಜೊತೆ ಗಂಡ ವೆಂಕಟೇಶ್ ಜಗಳವಾಡಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಪ್ರಜ್ಞಾಹೀನಳಾಗಿದ್ದ ಆಕೆಯನ್ನ ಗದ್ವಾಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಮಹಿಳೆಯ ತಂದೆ ಆಂಜನೇಯ ಪೊಲೀಸ್ ಪ್ರಕರಣ ದಾಖಲು ಮಾಡಿದ್ದಾರೆ.
Upset by the birth of twin daughters, a man in Jogulamba-Gadwal district killed his wife on Saturday night. Venkatesh, an employee at the local mandal praja parishad office married , Pavani Annapurna 28, a few years ago and was blessed with a girl child, which police sources said angered him.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am