ಬ್ರೇಕಿಂಗ್ ನ್ಯೂಸ್
28-09-21 05:28 pm Mangaluru Correspondent ಕ್ರೈಂ
ಮಂಗಳೂರು, ಸೆ.28 : ಪ್ಯಾಂಟ್ ಜೇಬಿನಲ್ಲಿ ಚಿನ್ನ ಅಡಗಿಸಿಟ್ಟು ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು ವಶಕ್ಕೆ ಪಡೆದಿದ್ದಾರೆ.

ಪ್ರಯಾಣಿಕ ತಾನು ಧರಿಸಿದ್ದ ಪ್ಯಾಂಟ್ನಲ್ಲಿ ಚಿನ್ನವನ್ನು ಪುಡಿಯ ರೂಪದಲ್ಲಿ ಅಡಗಿಸಿಟ್ಟು ಬರುತ್ತಿದ್ದ. ತಪಾಸಣೆ ವೇಳೆ ಸಿಕ್ಕಿಬಿದ್ದ ಪ್ರಯಾಣಿಕನಿಂದ 14.69 ಲಕ್ಷ ರೂ. ವೌಲ್ಯದ 310 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧ ಚಿನ್ನವನ್ನು ಸ್ವಾಧೀನ ಪಡೆಯಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ಮುಂದುವರಿದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Customs officials at Mangaluru International Airport seized gold which was being smuggled by a passenger on Monday September 27.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am