ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm