ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm