ಬ್ರೇಕಿಂಗ್ ನ್ಯೂಸ್
29-09-21 01:03 pm Mangaluru Correspondent ಕ್ರೈಂ
ಪುತ್ತೂರು, ಸೆ.29: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ್ದ ಪ್ರಕರಣದಲ್ಲಿ ಆರೋಪಿ ಪೇದೆಯನ್ನು ಬಂಧಿಸಿದ ಬೆನ್ನಲ್ಲೇ ಕಡಬ ಠಾಣೆಗೆ ಭೇಟಿ ನೀಡಿದ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ದೇವಜ್ಯೋತಿ ರೇ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ಆರೋಪಿಯನ್ನು ಅಮಾನತಿನಲ್ಲಿಟ್ಟು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಜಿಪಿ ಮತ್ತು ಎಸ್ಪಿ ಋಷಿಕೇಶ್ ಸೋನವಾಣೆ ಅವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ತಿನ ಮಹಿಳಾ ಸಂಘಟನೆಯ ಪ್ರಮುಖರು ಆರೋಪಿ ಶಿವರಾಜ್ ನನ್ನು ಸಂತ್ರಸ್ತೆಯ ಜೊತೆ ಮದುವೆ ಮಾಡಿಸಬೇಕೆಂದು ಮನವಿ ನೀಡಿದ್ದಾರೆ. ಆರೋಪಿ ಶಿವರಾಜ್, ಅಪ್ರಾಪ್ತ ಯುವತಿಯ ಮನೆಗೆ ತೆರಳಿ, ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ. ಮದುವೆಯಾಗುವುದಾಗಿ ಭರವಸೆ ನೀಡಿದ್ದರೂ, ಕೊನೆಕ್ಷಣದಲ್ಲಿ ನಿರಾಕರಿಸಿದ್ದಲ್ಲದೆ ಯುವತಿಯನ್ನು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದ. ಈ ಬಗ್ಗೆ ಯುವತಿ ತಂದೆ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಅಪ್ರಾಪ್ತ ಯುವತಿಯ ಅತ್ಯಾಚಾರ, ಗರ್ಭಪಾತ ; ಕಡಬ ಪೊಲೀಸ್ ಪೇದೆ ಪೋಕ್ಸೋ ಕಾಯ್ದೆಯಡಿ ಅರೆಸ್ಟ್
Shivaraj, a policeman attached to Kadaba police station, who has been accused of repeatedly raping a girl with the promise of marrying her, and who has already been arrested relating to the case, stands suspended from service. He was produced in the court on Tuesday September 28.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am