ಬ್ರೇಕಿಂಗ್ ನ್ಯೂಸ್
29-09-21 01:03 pm Mangaluru Correspondent ಕ್ರೈಂ
ಪುತ್ತೂರು, ಸೆ.29: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ್ದ ಪ್ರಕರಣದಲ್ಲಿ ಆರೋಪಿ ಪೇದೆಯನ್ನು ಬಂಧಿಸಿದ ಬೆನ್ನಲ್ಲೇ ಕಡಬ ಠಾಣೆಗೆ ಭೇಟಿ ನೀಡಿದ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ದೇವಜ್ಯೋತಿ ರೇ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ಆರೋಪಿಯನ್ನು ಅಮಾನತಿನಲ್ಲಿಟ್ಟು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಜಿಪಿ ಮತ್ತು ಎಸ್ಪಿ ಋಷಿಕೇಶ್ ಸೋನವಾಣೆ ಅವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ತಿನ ಮಹಿಳಾ ಸಂಘಟನೆಯ ಪ್ರಮುಖರು ಆರೋಪಿ ಶಿವರಾಜ್ ನನ್ನು ಸಂತ್ರಸ್ತೆಯ ಜೊತೆ ಮದುವೆ ಮಾಡಿಸಬೇಕೆಂದು ಮನವಿ ನೀಡಿದ್ದಾರೆ. ಆರೋಪಿ ಶಿವರಾಜ್, ಅಪ್ರಾಪ್ತ ಯುವತಿಯ ಮನೆಗೆ ತೆರಳಿ, ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ. ಮದುವೆಯಾಗುವುದಾಗಿ ಭರವಸೆ ನೀಡಿದ್ದರೂ, ಕೊನೆಕ್ಷಣದಲ್ಲಿ ನಿರಾಕರಿಸಿದ್ದಲ್ಲದೆ ಯುವತಿಯನ್ನು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದ. ಈ ಬಗ್ಗೆ ಯುವತಿ ತಂದೆ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಅಪ್ರಾಪ್ತ ಯುವತಿಯ ಅತ್ಯಾಚಾರ, ಗರ್ಭಪಾತ ; ಕಡಬ ಪೊಲೀಸ್ ಪೇದೆ ಪೋಕ್ಸೋ ಕಾಯ್ದೆಯಡಿ ಅರೆಸ್ಟ್
Shivaraj, a policeman attached to Kadaba police station, who has been accused of repeatedly raping a girl with the promise of marrying her, and who has already been arrested relating to the case, stands suspended from service. He was produced in the court on Tuesday September 28.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
03-09-25 07:18 pm
HK News Desk
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
03-09-25 03:45 pm
Mangalore Correspondent
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm