ಬ್ರೇಕಿಂಗ್ ನ್ಯೂಸ್
29-09-21 01:03 pm Mangaluru Correspondent ಕ್ರೈಂ
ಪುತ್ತೂರು, ಸೆ.29: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ್ದ ಪ್ರಕರಣದಲ್ಲಿ ಆರೋಪಿ ಪೇದೆಯನ್ನು ಬಂಧಿಸಿದ ಬೆನ್ನಲ್ಲೇ ಕಡಬ ಠಾಣೆಗೆ ಭೇಟಿ ನೀಡಿದ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ದೇವಜ್ಯೋತಿ ರೇ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ಆರೋಪಿಯನ್ನು ಅಮಾನತಿನಲ್ಲಿಟ್ಟು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಜಿಪಿ ಮತ್ತು ಎಸ್ಪಿ ಋಷಿಕೇಶ್ ಸೋನವಾಣೆ ಅವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ತಿನ ಮಹಿಳಾ ಸಂಘಟನೆಯ ಪ್ರಮುಖರು ಆರೋಪಿ ಶಿವರಾಜ್ ನನ್ನು ಸಂತ್ರಸ್ತೆಯ ಜೊತೆ ಮದುವೆ ಮಾಡಿಸಬೇಕೆಂದು ಮನವಿ ನೀಡಿದ್ದಾರೆ. ಆರೋಪಿ ಶಿವರಾಜ್, ಅಪ್ರಾಪ್ತ ಯುವತಿಯ ಮನೆಗೆ ತೆರಳಿ, ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ. ಮದುವೆಯಾಗುವುದಾಗಿ ಭರವಸೆ ನೀಡಿದ್ದರೂ, ಕೊನೆಕ್ಷಣದಲ್ಲಿ ನಿರಾಕರಿಸಿದ್ದಲ್ಲದೆ ಯುವತಿಯನ್ನು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದ. ಈ ಬಗ್ಗೆ ಯುವತಿ ತಂದೆ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಅಪ್ರಾಪ್ತ ಯುವತಿಯ ಅತ್ಯಾಚಾರ, ಗರ್ಭಪಾತ ; ಕಡಬ ಪೊಲೀಸ್ ಪೇದೆ ಪೋಕ್ಸೋ ಕಾಯ್ದೆಯಡಿ ಅರೆಸ್ಟ್
Shivaraj, a policeman attached to Kadaba police station, who has been accused of repeatedly raping a girl with the promise of marrying her, and who has already been arrested relating to the case, stands suspended from service. He was produced in the court on Tuesday September 28.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm