ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am